10ನೇ ತರಗತಿಯ ವಿದ್ಯಾರ್ಥಿ ಕೃಷ್ಣ.ಜಿ ಇವರು ಗುಂಡುಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

10ನೇ ತರಗತಿಯ ವಿದ್ಯಾರ್ಥಿ ಕೃಷ್ಣ.ಜಿ ಇವರು ಗುಂಡುಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Thursday, November 17th, 2022

                            ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಗಳು, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬ ಇದರ ಸಹಯೋಗದಲ್ಲಿ ನಡೆದ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ೧೦ನೇ ತರಗತಿಯ ವಿದ್ಯಾರ್ಥಿ ಕೃಷ್ಣ […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅನುರಣನ ಪ್ರತಿಭೋತ್ಸವ 2022

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅನುರಣನ ಪ್ರತಿಭೋತ್ಸವ 2022

Thursday, November 17th, 2022

ಅನುರಣನ ಪ್ರತಿಭೋತ್ಸವ 2022-23 ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತಂತಹ ಮಕ್ಕಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅನುರಣನ ಪ್ರತಿಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಶ್ರೀ ಸತೀಶ್ ರಾವ್ ನುಡಿದರು. ಶಾಲಾ ಪೋಷಕರಾದ ಶ್ರೀ ವಿಷ್ಣು ಭಟ್ ಪಾದೆ ಕಲ್ಲು ಮಾತನಾಡಿ ಗುರುಹಿರಿಯರ ಮಾರ್ಗದರ್ಶನದೊಂದಿಗೆ ಬದುಕುತ್ತಾ ಉತ್ತಮ ಕೆಲಸ ಕಾರ್ಯಗಳ ಸಫಲತೆಗೆ ಒಗ್ಗಟ್ಟಿನಲ್ಲಿ ಬಲವಿದ್ದರೆ ಮಾತ್ರ ಸಾಧ್ಯ ಎಂಬುದನ್ನು ಕಥೆಯ […]

ಪ್ರತಿಭಾ ಕಾರಂಜಿ 2022 ಜಿಲ್ಲಾಮಟ್ಟಕ್ಕೆ ಆಯ್ಕೆ.

ಪ್ರತಿಭಾ ಕಾರಂಜಿ 2022 ಜಿಲ್ಲಾಮಟ್ಟಕ್ಕೆ ಆಯ್ಕೆ.

Thursday, November 3rd, 2022

ವಿವೇಕಾನಂದ ಕನ್ನಡ ಶಾಲೆ ತೆಂಕಿಲ ಪುತ್ತೂರು ‘ಆಶುಭಾಷಣ’ – ಶ್ರೀ ಕೃಷ್ಣ ಪ್ರಥಮ’ ‘ಕ್ಲೇ ಮಾಡಲಿಂಗ್ ‘ – ಕಿಶಾನ್ ತೃತೀಯ ‘ಆಶುಭಾಷಣ’ – ಶಿವಾನಿ ರೈ ಪ್ರಥಮ ‘ಕಂಠಪಾಠ ‘ – ಶ್ರೀಶ ನಿದ್ವಣ್ಣಾಯ ಪ್ರಥಮ ‘ರಂಗೋಲಿ’ – ಕವನ ಪ್ರಥಮ , ‘ಭರತನಾಟ್ಯ’ – ಅವನಿ ಪ್ರಥಮ ,’ ‘ಸಂಸ್ಕೃತ ಭಾಷಣ’ – ಸಿಂಚನ ದ್ವಿತೀಯ, ‘ಚಿತ್ರಕಲೆ’ – ಅಗಮ್ಯ ದ್ವಿತೀಯ , ‘ಹಾಸ್ಯ’ –  ಭವಿಶ್ ತೃತೀಯ ಗುಂಪು ಸ್ಪರ್ಧೆ ‘ಕವಾಲಿ ‘ಅಮೃತ […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 'ನವದಂಪತಿ ಸಮಾವೇಶ'

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ನವದಂಪತಿ ಸಮಾವೇಶ’

Thursday, November 3rd, 2022

“ಕುಟುಂಬ ವ್ಯವಸ್ಥೆ ವ್ಯಕ್ತಿ ಬೆಳವಣಿಗೆಯಲ್ಲಿ ಮಹತ್ವಪೂರ್ಣ ಪಾತ್ರ ವಹಿಸುತ್ತದೆ ಇದರಲ್ಲೂ ಮದುವೆ ಎಂಬ ಪವಿತ್ರ ಬಾಂಧವ್ಯ ಭಾರತೀಯ ಕುಟುಂಬದ ಭದ್ರ ಬುನಾದಿಯಾಗಿದೆ” – ಸು.ರಾಮಣ್ಣ , ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಕುಟುಂಬ ಪ್ರಬೋಧನ್ ಪುತ್ತೂರು’ ವತಿಯಿಂದ ನಡೆದ ನವದಂಪತಿ ಸಮಾವೇಶಕ್ಕೆ ಅಭ್ಯಾಗತರಾಗಿ ಆಗಮಿಸಿದ ಹಿರಿಯರಾದ ಸು.ರಾಮಣ್ಣ ಇವರು ‘ಪ್ರಕೃತಿಯ ಕೊಡುಗೆಗಳಲ್ಲಿ ಸಂಸ್ಕೃತಿಯನ್ನು ಪೋಷಿಸುತ್ತಾ ಸಮೃದ್ಧ ಜೀವನ ನಡೆಸುತ್ತಿರುವ ಕುಟುಂಬಗಳು ಭಾರತದ ಶಕ್ತಿ’ ಎಂದರು. ಕುಟುಂಬ ಪ್ರಬೋಧನ್ ನ […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ – ಕನ್ನಡ ರಾಜ್ಯೋತ್ಸವ ಆಚರಣೆ ೨೦೨೨. ರಂಜಿಸಿದ ಕಾವ್ಯ-ನಾಟ್ಯ-ರಂಗ-ಕಥಾ ಹಾಗೂ ಕವಿ-ಕಾವ್ಯ-ಕುಂಚ ಕಾರ್ಯಕ್ರಮಗಳು.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ – ಕನ್ನಡ ರಾಜ್ಯೋತ್ಸವ ಆಚರಣೆ ೨೦೨೨. ರಂಜಿಸಿದ ಕಾವ್ಯ-ನಾಟ್ಯ-ರಂಗ-ಕಥಾ ಹಾಗೂ ಕವಿ-ಕಾವ್ಯ-ಕುಂಚ ಕಾರ್ಯಕ್ರಮಗಳು.

Thursday, November 3rd, 2022

          ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವೇಕಾನಂದ ಕನ್ನಡ ಶಾಲೆ ತೆಂಕಿಲದಲ್ಲಿ ಕಾವ್ಯ-ನಾಟ್ಯ-ರಂಗ-ಕಥಾ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ನೃತ್ಯ ಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯಂ ಅವರ ನಾಟ್ಯ ರಂಗ ಪುತ್ತೂರು ವತಿಯಿಂದ ಪ್ರಸ್ತುತಿಗೊಂಡ ಕಾರ್ಯಕ್ರಮದ ತಂಡದಲ್ಲಿ ರಚನಾ ನರಿಯೂರು, ಅನ್ನಪೂರ್ಣ ರಾವ್ ಹಾಗೂ ವಿನಿತಾ ಶೆಟ್ಟಿ ಸಾಥ್ ನೀಡಿದರು. ಜಿ. ಎಸ್. ಶಿವರುದ್ರಪ್ಪ ಅವರ ‘ಹಣತೆ ಹಚ್ಚುತ್ತೇವೆ’ ಕವನ ವಾಚನದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಹಳೆಗನ್ನಡ ಪದ್ಯ, ಸಾಹಿತಿ ಎಸ್. ದಿವಾಕರ ಅವರ […]

Shaikshanika Karyagara 2022

Shaikshanika Karyagara 2022

Sunday, August 28th, 2022
Independence Day 2022

Independence Day 2022

Monday, August 15th, 2022
Jilla Shaikshanika Sahamilana 2022-23

Jilla Shaikshanika Sahamilana 2022-23

Thursday, July 14th, 2022
10th Std. 2021-22

10th Std. 2021-22

Friday, March 18th, 2022
10th Std. 2019-20

10th Std. 2019-20

Friday, January 8th, 2021
Highslide for Wordpress Plugin