ಬೆಳ್ಳಿಹಬ್ಬದ ಕೊಡುಗೆಯಾಗಲಿರುವ ಶಾಲಾ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಬೆಳ್ಳಿಹಬ್ಬದ ಕೊಡುಗೆಯಾಗಲಿರುವ ಶಾಲಾ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Tuesday, April 26th, 2016

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ 25 ರ ಸಾಮಿಪ್ಯ – ಬೆಳ್ಳಿಹಬ್ಬದ ಕೊಡುಗೆಯಾಗಲಿರುವ ಶಾಲಾ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ 2017-18 ನೇ ಇಸವಿಗೆ 25 ವರುಷದ ಸಂಭ್ರಮಾಚರಣೆ ನಡೆಯಲಿದ್ದು, ಬೆಳ್ಳಿಹಬ್ಬದ ಸಂಭ್ರಮದ ಕೊಡುಗೆಯಾಗಿ ಶಾಲೆಯ ನೂತನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ. ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಎ. 25 ರಂದು ನಡೆಯಿತು. ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಶಂಕು ಸ್ಥಾಪನೆ ಮಾಡಿ ಮಾತನಾಡಿ, ’ದೇಶ, ಭಾಷೆ […]

ವಿವೇಕಾನಂದ ಕನ್ನಡ ಶಾಲೆಗೆ 25 ರ ಸಾಮಿಪ್ಯ - ಬೆಳ್ಳಿಹಬ್ಬ ಸಮಿತಿ ರಚನೆ

ವಿವೇಕಾನಂದ ಕನ್ನಡ ಶಾಲೆಗೆ 25 ರ ಸಾಮಿಪ್ಯ – ಬೆಳ್ಳಿಹಬ್ಬ ಸಮಿತಿ ರಚನೆ

Saturday, April 9th, 2016

2017-18 ನೇ ಸಾಲಿನಲ್ಲಿ ಬೆಳ್ಳಿಹಬ್ಬ ಆಚರಿಸಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಬೆಳ್ಳಿಹಬ್ಬ ರಚನಾ ಸಮಿತಿ ಸಭೆಯು ದಿನಾಂಕ 9-4-2016 ರಂದು ಜರುಗಿತು. ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿ ಡಾ| ಪ್ರಭಾಕರ ಭಟ್ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಹರಿಣಿ ಪುತ್ತೂರಾಯ, ಉಪಾಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಮಣಿಲ ಮಹಾದೇವ ಶಾಸ್ತ್ರೀ, ತ್ರಿವೇಣಿ ಪೆರ್ವೋಡಿ, ಜಯಂತ ನಡುಬೈಲು, ಶಿವರಂಜನ್, ಅನೀಶ್ ಬಡೆಕ್ಕಿಲ, ವಸಂತ ಸುವರ್ಣ ಆಯ್ಕೆಯಾಗಿರುತ್ತಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಎಸ್.ಆರ್. ರಂಗಮೂರ್ತಿ, ಕಾರ್ಯದರ್ಶಿ ಶಿವಪ್ರಸಾದ್ ಇ., ಹಿರಿಯರಾದ […]

Highslide for Wordpress Plugin