ಬೆಳ್ಳಿಹಬ್ಬದ ಕೊಡುಗೆಯಾಗಲಿರುವ ಶಾಲಾ ನೂತನ ಕಟ್ಟಡಕ್ಕೆ ಶಿಲಾನ್ಯಾಸ
Tuesday, April 26th, 2016ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ 25 ರ ಸಾಮಿಪ್ಯ – ಬೆಳ್ಳಿಹಬ್ಬದ ಕೊಡುಗೆಯಾಗಲಿರುವ ಶಾಲಾ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ 2017-18 ನೇ ಇಸವಿಗೆ 25 ವರುಷದ ಸಂಭ್ರಮಾಚರಣೆ ನಡೆಯಲಿದ್ದು, ಬೆಳ್ಳಿಹಬ್ಬದ ಸಂಭ್ರಮದ ಕೊಡುಗೆಯಾಗಿ ಶಾಲೆಯ ನೂತನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ. ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಎ. 25 ರಂದು ನಡೆಯಿತು. ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಶಂಕು ಸ್ಥಾಪನೆ ಮಾಡಿ ಮಾತನಾಡಿ, ’ದೇಶ, ಭಾಷೆ […]